Home | ಗಲ್ಫ್ ವಾರ್ತೆ

ಗಲ್ಫ್ ವಾರ್ತೆ

image

ರಿಯಾದ್: ಜಯಕಿರಣ ಮತ್ತು ಕನ್ನಡ ಪ್ರಭ ಪತ್ರಿಕಾ ಕಚೇರಿ ಮೇಲಿನ ದಾಳಿಗೆ ಅನಿವಾಸಿ ಕನ್ನಡಿಗ ಪತ್ರಕರ್ತರ ಸಂಘ ಖಂಡನೆ.

ಈ ಬಗ್ಗೆ ಸರ್ಕಾರ ಉನ್ನತ ಮಟ್ಟದ ತನಿಖೆ ನಡೆಸಬೇಕು ಮತ್ತು ಪತ್ರಕರ್ತರಿಗೆ ಹಾಗೂ ಪತ್ರಿಕಾ ಕಚೇರಿಗಳಿಗೆ ಸೂಕ್ತ ರಕ್ಷಣೆ ನೀಡಬೇಕೆಂದು ಅನಿವಾಸಿ ಕನ್ನಡಿಗ ಪತ್ರಕರ್ತರ ಸಂಘ ಆಗ್ರಹ...
Full story

ದುಬೈ: ಮಿಲಾದ್ ಆಚರಣೆ ಮತ್ತು ಮೌಲಿದ್ ಕಾರ್ಯಕ್ರಮ

ಪ್ರವಾದಿ ಮುಹಮ್ಮದ್ ಮುಸ್ತಫಾ (ಸ. ಅ) ರವರ ಜೀವನ ಚರಿತ್ರೆ, ಪ್ರವಾದಿ ಪ್ರೇಮ ಮುಂತಾದ ಹಲವಾರು ವಿಷಯಗಳ ಕುರಿತು ವಿಚಾರ ವಿಮರ್ಶೆ...
Full story
image

ರಿಯಾದ್: ಭಾರತದ ಪ್ರಮುಖ ಆದಾಯ ತಾಣ ಸೌದಿ ಅರೇಬಿಯಾ

‘2000ರಿಂದ 2008ರ ಅವಧಿಯಲ್ಲಿ ಸೌದಿ ಅರೇಬಿಯಾದಿಂದ ಭಾರತಕ್ಕೆ ರಫ್ತು ಪ್ರಮಾಣ ಏಳು ಪಟ್ಟು ಹೆಚ್ಚಾಗಿದೆ....
Full story

ದುಬೈ:ಮರ್ಕಜ್ಹುಲ್ ಹುದಾ ಮಹಿಳಾ ಕಾಲೇಜ್ ಕುಂಬ್ರ - ದುಬೈ ಘಟಕದ ನೂತನ ಆಡಳಿತ ಸಮಿತಿ ರಚನೆ

ಗೌರವ ಅಧ್ಯಕ್ಷರಾಗಿ ಜನಾಬ್ ಅಬ್ದುಲ್ಲಾ ಮುಸ್ಲಿಯಾರ್ ಆಯ್ಕೆ...
Full story
image

ಜೆದ್ದಾ: ಐ.ಎಫ್.ಎಫ್. ನ ಹೆಲ್ತಿ ಲೈಫ್ ಹ್ಯಾಪಿ ಲೈಫ್ ಫುಟ್ಬಾಲ್ ಸರಣಿಗೆ ಚಾಲನೆ

ಭಾರತೀಯರು ದುಡಿಮೆಯ ಜೊತೆಗೆ ಕ್ರೀಡಾ ಕ್ಷೇತ್ರದತ್ತ ಹೆಚ್ಚು ಒಟ್ಟು ನೀಡುವುದರ ಜೊತೆಗೆ ತಮ್ಮ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳುವಂತೆ ಸಯೀದ್ ಅಹಮದ್ ಬಾಬಾ ಕರೆ ...
Full story
image

ದುಬೈಯಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ; ಅಧ್ಯಕ್ಷತೆಗೆ ಪ್ರಖ್ಯಾತ ಕವಿ ಡಾ.ಚೆನ್ನವೀರ ಕಣವಿ ಆಯ್ಕೆ

ಕನ್ನಡದ ಚರಿತ್ರೆಯಲ್ಲಿ ಮಧ್ಯಪ್ರಾಚ್ಯ ರಾಷ್ಟ್ರದಲ್ಲಿ ನಡೆಯುವ ಪ್ರಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನದ...
Full story
image

ರಿಯಾದ್:ವಾರ್ತಾ ಭಾರತಿ ವರದಿಗಾರ ಆರೀಫ್ ಮಚ್ಚಂಪಾಡಿ ಮೇಲಿನ ಹಲ್ಲೆಗೆ ಅನಿವಾಸಿ ಕನ್ನಡಿಗ ಪತ್ರಕರ್ತರ ಸಂಘ ಖಂಡನೆ.

ಪತ್ರಕರ್ತರ ಮೇಲೆ ನಿರಂತರವಾಗಿ ದೌರ್ಜನ್ಯ ನಡೆಯುತ್ತಿರುವುದು ಅತ್ಯಂತ ವ್ಯವಸ್ಥಿತ ಷಡ್ಯಂತ್ರದ ಭಾಗ...
Full story
image

ದುಬೈ:ಏಪ್ರಿಲ್‌ನಲ್ಲಿ ಯು‌ಎ‌ಇ ಕನ್ನಡ ಸಾಹಿತ್ಯ ಸಮ್ಮೇಳನ

ಕರ್ನಾಟಕದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಂದ ಉದ್ಘಾಟನೆ. ...
Full story

ಅಬುಧಾಬಿ: ಮರ್ಕಜ್ ಅಲ್ ನವಾಯತ್ ವಾರ್ಷಿಕ ಸಭೆ ಹಾಗೂ ನೂತನ ಸಮಿತಿ ಆಯ್ಕೆ ಫೆ. 26 ರಂದು

ಚುನಾವಣಾ ಪ್ರಕ್ರಿಯೆಯ ತೀರ್ಪುದಾರರಾಗಿ ಅಬ್ದುಲ್ ಖಾದಿರ್ ಜಿಲಾನಿ ...
Full story
Log in
Powered by SahilOnline.org