ಬೆಂಗಳೂರು
ಬೆಂಗಳೂರು: ರಾಜ್ಯದಲ್ಲಿ ಹೊಸ ತಾಲ್ಲೂಕುಗಳ ರಚನೆ ಪ್ರಕ್ರಿಯೆ ಪರಿಶೀಲನಾ ಹಂತದಲ್ಲಿದೆ - ಡಿ.ವಿ. ಸದಾನಂದಗೌಡ
ದಿನಗೂಲಿ ನೌಕರರನ್ನು ಖಾಯಂಗೊಳಿಸುವ ಕುರಿತಂತೆ ಸರ್ಕಾರ ಶೀಘ್ರ ಕ್ರಮ ಕೈಗೊಳ್ಳಲಿದೆ
ಬೆಂಗಳೂರು ಮಹಾನಗರದಲ್ಲಿ ನೀರಿನ ಆಹಾಕಾರ ತಗ್ಗಿಸುವ ಕಾರ್ಯತಂತ್ರ ಪರಿಶೀಲನೆಗೆ 9 ಮಂದಿ ತಜ್ಞರ ಸಮಿತಿ ರಚನೆ
ಬೆಂಗಳೂರು,ಫೆ.೭:ಬೆಂಗಳೂರು ಮಹಾನಗರದಲ್ಲಿ ನೀರಿನ ಆಹಾಕಾರ ತಗ್ಗಿಸಲು ಕೈಗೊಳ್ಳಬೇಕಾದ ಕಾರ್ಯತಂತ್ರಗಳ ಕುರಿತಂತೆ ಪರಿಶೀಲಿಸಲು ೯ ಮಂದಿ ತಜ್ಞರ ಸಮಿತಿ ರಚಿಸಲಾಗಿದೆ ನಗರಾಭಿವೃದ್ಧಿ ಸಚಿವ ಸುರೇಶ್ ಕುಮಾರ್ ವಿಧಾನಹಸಭೆಗಿಂದು ತಿಳಿಸಿದರು. ಪ್ರಶ್ನೋತ್ತರ ಕಲಾಪದಲ್ಲಿ ಆಡಳಿತ ಪಕ್ಷದ ...ಬೆಂಗಳೂರು: ನನ್ನ ವಿರುದ್ಧದ ಆರೋಪದಲ್ಲಿ ಹುರುಳಿಲ್ಲ: ನ್ಯಾ. ಬನ್ನೂರಮಠ
ಬೆಂಗಳೂರು: ಮಾಧ್ಯಮಗಳಲ್ಲಿ ನನ್ನ ವಿರುದ್ಧ ಬರುತ್ತಿರುವ ವರದಿಗಳಿಂದ ನನ್ನ ಮನಸ್ಸಿಗೆ ತುಂಬಾ ನೋವಾಗಿದೆ. ನನ್ನ ಮೇಲಿನ ಆರೋಪಗಳೆಲ್ಲವೂ ನಿರಾಧಾರವಾಗಿದ್ದು, ಅದರಲ್ಲಿ ಯಾವುದೇ ಹುರುಳಿಲ್ಲ ಎಂದು ಕೇರಳ ಹೈಕೋರ್ಟ್ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ಎಸ್.ಆರ್. ಬನ್ನೂರಮಠ ...ಬೆಂಗಳೂರು: ರಾಜ್ಯದಲ್ಲಿ ಮಧ್ಯಂತರ ಚುನಾವಣೆ ಇಲ್ಲ: ಈಶ್ವರಪ್ಪ
ಬೆಂಗಳೂರು: ರಾಜ್ಯದಲ್ಲಿ ಮಧ್ಯಂತರ ಚುನಾವಣೆ ನಡೆಯುವುದಿಲ್ಲ. ಅಧಿಕಾರಕ್ಕಾಗಿ ಕನಸು ಕಾಣುತ್ತಿರುವ ಪ್ರತಿಪಕ್ಷಗಳು ಈ ರೀತಿ ಸುಳ್ಳು ಹೇಳಿ ಅನಗತ್ಯ ಗೊಂದಲ ಸೃಷ್ಟಿಸುತ್ತಿರುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಕೆ.ಎಸ್.ಈಶ್ವರಪ್ಪ ಆಕ್ರೋಶ ವ್ಯಕ್ತಪಡಿಸಿದರು.ಬಿಜೆಪಿ ಸಚಿವರು, ಶಾಸಕರ ಜೊತೆ ಸೋಮವಾರ ...ಬೆಂಗಳೂರು: ಅಂತರಿಕ್ಷ್- ದೇವಾಸ್ ಒಪ್ಪಂದ: ತನಿಖಾ ತಂಡದ ವರದಿಯಲ್ಲಿ ಸ್ಪಷ್ಟತೆಯಿಲ್ಲ: ಮಾಧವನ್ ನಾಯರ್
ಬೆಂಗಳೂರು: ಅಂತರಿಕ್ಷ್- ದೇವಾಸ್ ಒಪ್ಪಂದಕ್ಕೆ ಸಂಬಂಧಿಸಿದಂತೆ ತನ್ನ ಮೇಲೆ ದೋಷಾರೋಪ ಹೊರಿಸಿ ಉನ್ನತ ಮಟ್ಟದ ತನಿಖಾ ತಂಡವು ಬಿಡುಗಡೆ ಮಾಡಿದ ವರದಿಯು ಅಸ್ಪಷ್ಟತೆಯಿಂದ ಕೂಡಿದೆ ಎಂದು ಇಸ್ರೋದ ಮಾಜಿ ಮುಖ್ಯಸ್ಥ ಜಿ.ಮಾಧವನ್ ನಾಯರ್ ಹೇಳಿದ್ದಾರೆ.ತನಿಖಾ ...Log in
I have read this news in the month of sept 2011 but I did not comment over it but today again I have seen this ...
That's the perefct insight in a thread like this.
I love reading these airtcles because they're short but informative.
An intelligent point of view, well exeprssed! Thanks!
realy grt work by d indians
