SahilOnline - Kannada : ಸಾಹಿಲ್ ಆನ್ ‍ಲೈನ್- ಸತ್ಯದ ಒಂದು ಪ್ರತಿಬಿಂಬ: ಬೆಂಗಳೂರು ಬೆಂಗಳೂರು: ರಾಜ್ಯದಲ್ಲಿ ಹೊಸ ತಾಲ್ಲೂಕುಗಳ ರಚನೆ ಪ್ರಕ್ರಿಯೆ ಪರಿಶೀಲನಾ ಹಂತದಲ್ಲಿದೆ - ಡಿ.ವಿ. ಸದಾನಂದಗೌಡ ================================================================================ Editor SahilOnline on 07 February, 2012 06:35:00 ದಿನಗೂಲಿ ನೌಕರರನ್ನು ಖಾಯಂಗೊಳಿಸುವ ಕುರಿತಂತೆ ಸರ್ಕಾರ ಶೀಘ್ರ ಕ್ರಮ ಕೈಗೊಳ್ಳಲಿದೆ ಬೆಂಗಳೂರು ಮಹಾನಗರದಲ್ಲಿ ನೀರಿನ ಆಹಾಕಾರ ತಗ್ಗಿಸುವ ಕಾರ್ಯತಂತ್ರ ಪರಿಶೀಲನೆಗೆ 9 ಮಂದಿ ತಜ್ಞರ ಸಮಿತಿ ರಚನೆ ================================================================================ Editor SahilOnline on 07 February, 2012 06:33:00 ಬೆಂಗಳೂರು,ಫೆ.೭:ಬೆಂಗಳೂರು ಮಹಾನಗರದಲ್ಲಿ ನೀರಿನ ಆಹಾಕಾರ ತಗ್ಗಿಸಲು ಕೈಗೊಳ್ಳಬೇಕಾದ ಕಾರ್ಯತಂತ್ರಗಳ ಕುರಿತಂತೆ ಪರಿಶೀಲಿಸಲು ೯ ಮಂದಿ ತಜ್ಞರ ಸಮಿತಿ ರಚಿಸಲಾಗಿದೆ ನಗರಾಭಿವೃದ್ಧಿ ಸಚಿವ ಸುರೇಶ್ ಕುಮಾರ್ ವಿಧಾನಹಸಭೆಗಿಂದು ತಿಳಿಸಿದರು. ಪ್ರಶ್ನೋತ್ತರ ಕಲಾಪದಲ್ಲಿ ಆಡಳಿತ ಪಕ್ಷದ ಬೆಂಗಳೂರು: ನನ್ನ ವಿರುದ್ಧದ ಆರೋಪದಲ್ಲಿ ಹುರುಳಿಲ್ಲ: ನ್ಯಾ. ಬನ್ನೂರಮಠ ================================================================================ sub editor on 06 February, 2012 08:57:00 ಬೆಂಗಳೂರು: ಮಾಧ್ಯಮಗಳಲ್ಲಿ ನನ್ನ ವಿರುದ್ಧ ಬರುತ್ತಿರುವ ವರದಿಗಳಿಂದ ನನ್ನ ಮನಸ್ಸಿಗೆ ತುಂಬಾ ನೋವಾಗಿದೆ. ನನ್ನ ಮೇಲಿನ ಆರೋಪಗಳೆಲ್ಲವೂ ನಿರಾಧಾರವಾಗಿದ್ದು, ಅದರಲ್ಲಿ ಯಾವುದೇ ಹುರುಳಿಲ್ಲ ಎಂದು ಕೇರಳ ಹೈಕೋರ್ಟ್‌ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ಎಸ್.ಆರ್. ಬನ್ನೂರಮಠ ಬೆಂಗಳೂರು: ರಾಜ್ಯದಲ್ಲಿ ಮಧ್ಯಂತರ ಚುನಾವಣೆ ಇಲ್ಲ: ಈಶ್ವರಪ್ಪ ================================================================================ sub editor on 05 February, 2012 09:26:00 ಬೆಂಗಳೂರು: ರಾಜ್ಯದಲ್ಲಿ ಮಧ್ಯಂತರ ಚುನಾವಣೆ ನಡೆಯುವುದಿಲ್ಲ. ಅಧಿಕಾರಕ್ಕಾಗಿ ಕನಸು ಕಾಣುತ್ತಿರುವ ಪ್ರತಿಪಕ್ಷಗಳು ಈ ರೀತಿ ಸುಳ್ಳು ಹೇಳಿ ಅನಗತ್ಯ ಗೊಂದಲ ಸೃಷ್ಟಿಸುತ್ತಿರುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಕೆ.ಎಸ್.ಈಶ್ವರಪ್ಪ ಆಕ್ರೋಶ ವ್ಯಕ್ತಪಡಿಸಿದರು.ಬಿಜೆಪಿ ಸಚಿವರು, ಶಾಸಕರ ಜೊತೆ ಸೋಮವಾರ ಬೆಂಗಳೂರು: ಅಂತರಿಕ್ಷ್- ದೇವಾಸ್ ಒಪ್ಪಂದ: ತನಿಖಾ ತಂಡದ ವರದಿಯಲ್ಲಿ ಸ್ಪಷ್ಟತೆಯಿಲ್ಲ: ಮಾಧವನ್ ನಾಯರ್ ================================================================================ sub editor on 04 February, 2012 11:35:00 ಬೆಂಗಳೂರು: ಅಂತರಿಕ್ಷ್- ದೇವಾಸ್ ಒಪ್ಪಂದಕ್ಕೆ ಸಂಬಂಧಿಸಿದಂತೆ ತನ್ನ ಮೇಲೆ ದೋಷಾರೋಪ ಹೊರಿಸಿ ಉನ್ನತ ಮಟ್ಟದ ತನಿಖಾ ತಂಡವು ಬಿಡುಗಡೆ ಮಾಡಿದ ವರದಿಯು ಅಸ್ಪಷ್ಟತೆಯಿಂದ ಕೂಡಿದೆ ಎಂದು ಇಸ್ರೋದ ಮಾಜಿ ಮುಖ್ಯಸ್ಥ ಜಿ.ಮಾಧವನ್ ನಾಯರ್ ಹೇಳಿದ್ದಾರೆ.ತನಿಖಾ